News Karnataka Kannada
Friday, May 10 2024

ರಾಜ್ಯ ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರು ಸಲ್ಲಿಸುವಂತಿಲ್ಲ

06-Nov-2021 ಬೆಂಗಳೂರು

ಬೆಂಗಳೂರು: ಪೋಸ್ಟ್ ಕಾರ್ಡ್, ಇನ್ ಲ್ಯಾಂಡ್ ಲೆಟರ್ ಮುಂತಾದ ಯಾವುದೇ ಪತ್ರಗಳಲ್ಲಿ ಇನ್ನು ಮುಂದೆ ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರುಗಳನ್ನು ಪರಿಗಣಿಸದಿರಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಇತ್ತೀಚೆಗೆ ಎಲ್ಲಾ ಕಚೇರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ತಿಳಿಸಿದ್ದಾರೆ. ಅನಾಮಧೇಯ ಪತ್ರಗಳನ್ನು ಪರಿಗಣನೆಗೆ ತೆಗೆದುಕೊಳ್ಳದಂತೆ ಮತ್ತು ಮಾನ್ಯವಾದ ಹೆಸರು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು