News Karnataka Kannada
Monday, May 06 2024

ಶೃಂಗೇರಿಗೆ ರಾಷ್ಟ್ರಪತಿ ಭೇಟಿ

08-Oct-2021 ಚಿಕಮಗಳೂರು

ಚಿಕ್ಕಮಗಳೂರು: ಮೆಣಸೆ ಹೆಲಿಪ್ಯಾಡ್​ಗೆ ಹೆಲಿಕ್ಯಾಪ್ಟರ್ ಮೂಲಕ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಆಗಮಿಸಿದ್ದಾರೆ. ಕುಟುಂಬ ಸಮೇತರಾಗಿ ಶೃಂಗೇರಿ ಶಾರದಾಂಬೆ ದೇವಾಲಯ ಪ್ರವೇಶ ಮಾಡಿದ್ದಾರೆ. ಮಠದ ವತಿಯಿಂದ ರಾಷ್ಟ್ರಪತಿಗಳಿಗೆ ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಗಿದೆ. ಆನೆ, ಅಶ್ವ, ಕುಂಭದೊಂದಿಗೆ ರಾಷ್ಟ್ರಪತಿ ಕೋವಿಂದ್​ ಅವರಿಗೆ ಸ್ವಾಗತಿಸಲಾಗಿದೆ. ಶಾರದಾಂಬೆಯ ದರ್ಶನ ಬಳಿಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವತ್ರಯರ ಆಶೀರ್ವಾದ ಪಡೆಯಲಿದ್ದಾರೆ. ಆ ಬಳಿಕ ನವರಾತ್ರಿ...

Know More

ಚಾಮರಾಜನಗರದಲ್ಲಿ ರಾಷ್ಟ್ರಪತಿಗಳಿಂದ ಬೋಧನಾ ಆಸ್ಪತ್ರೆ ಲೋಕಾರ್ಪಣೆ

07-Oct-2021 ಚಾಮರಾಜನಗರ

ಮೈಸೂರು: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿಮಿತ್ತ ರಾಜ್ಯಕ್ಕೆ ಆಗಮಿಸಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಚಾಮರಾಜನಗರದಲ್ಲಿ ನಡೆಯಲಿರುವ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು ಆ ಸಂಬಂಧ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದರು.. ಬೆಂಗಳೂರಿನಿಂದ ಮೈಸೂರು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು