ಚಿಕ್ಕಮಗಳೂರು: ಮೆಣಸೆ ಹೆಲಿಪ್ಯಾಡ್ಗೆ ಹೆಲಿಕ್ಯಾಪ್ಟರ್ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮಿಸಿದ್ದಾರೆ. ಕುಟುಂಬ ಸಮೇತರಾಗಿ ಶೃಂಗೇರಿ ಶಾರದಾಂಬೆ ದೇವಾಲಯ ಪ್ರವೇಶ ಮಾಡಿದ್ದಾರೆ. ಮಠದ ವತಿಯಿಂದ ರಾಷ್ಟ್ರಪತಿಗಳಿಗೆ ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಗಿದೆ. ಆನೆ, ಅಶ್ವ, ಕುಂಭದೊಂದಿಗೆ ರಾಷ್ಟ್ರಪತಿ ಕೋವಿಂದ್ ಅವರಿಗೆ ಸ್ವಾಗತಿಸಲಾಗಿದೆ. ಶಾರದಾಂಬೆಯ ದರ್ಶನ ಬಳಿಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವತ್ರಯರ ಆಶೀರ್ವಾದ ಪಡೆಯಲಿದ್ದಾರೆ. ಆ ಬಳಿಕ ನವರಾತ್ರಿ...
Know Moreಮೈಸೂರು: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿಮಿತ್ತ ರಾಜ್ಯಕ್ಕೆ ಆಗಮಿಸಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಚಾಮರಾಜನಗರದಲ್ಲಿ ನಡೆಯಲಿರುವ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು ಆ ಸಂಬಂಧ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದರು.. ಬೆಂಗಳೂರಿನಿಂದ ಮೈಸೂರು...
Know MoreGet latest news karnataka updates on your email.