News Karnataka Kannada
Friday, May 03 2024

ಕಾಬೂಲ್‌ ನ ದೇವಾಲಯ ಬಿಟ್ಟು ಬರಲು ಒಪ್ಪದ ಹಿಂದೂ ಅರ್ಚಕ

17-Aug-2021 ವಿದೇಶ

ಕಾಬೂಲ್: ಕಾಬೂಲ್‌ನಲ್ಲಿ ಉಳಿದಿರುವ ಏಕೈಕ ಹಿಂದೂ ಅರ್ಚಕರೊಬ್ಬರು ದೇಶ ಬಿಟ್ಟು ಬರುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.ರತನ್ ನಾಥ್ ದೇವಾಲಯದ ಅರ್ಚಕ ಪಂಡಿತ್ ರಾಜೇಶ್ ಕುಮಾರ್ ಎಂಬವರು ಇಂತಹ ನಿಲುವು ತಳೆದಿತ್ತು. ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳು ವೈರಲ್ ಆಗಿವೆ. ಅಫ್ಗಾನಿಸ್ತಾನದಲ್ಲಿ ತಾಲಿಬಾನ್‌ಗಳು ತಮ್ಮ ಆಕ್ರಮಣವನ್ನು ಮುಂದುವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕುಮಾರ್ ಅವರನ್ನು ಕಾಬೂಲ್‌ನಿಂದ ಹೊರಹೋಗುವಂತೆ ಒತ್ತಾಯಿಸಲಾಗಿದೆ. ಅಲ್ಲಿರುವ...

Know More

ಚಿಕ್ಕೋಡಿಯಲ್ಲಿ ದೇವಿಯ ಮೂರ್ತಿಗೆ ಕಣ್ಣು ಅಂಟಿಸಿದ್ದ ಅರ್ಚಕ

01-Jul-2021 ಕರ್ನಾಟಕ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಕೆಲ ದಿನಗಳಿಂದ ದೇವಿ ವಿಗ್ರಹ ಕಣ್ಣುಬಿಟ್ಟಿರುವುದೇ ಭಾರಿ ಸುದ್ದಿಯಾಗಿದೆ. ಸಂತೂಬಾಯಿ ದೇವಸ್ಥಾನದ ದೇವಿ ರಾತ್ರೋರಾತ್ರಿ ಕಣ್ಣುಬಿಟ್ಟಿದ್ದು ಅದೆಷ್ಟು ಶರವೇಗದಲ್ಲಿ ಹರಡಿತ್ತು ಎಂದರೆ ಗ್ರಾಮಸ್ಥರು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು