News Karnataka Kannada
Friday, May 03 2024

ಪೊಲೀಸ್ ಗೆ ಸೇರುವವರಿಗೆ ಅರ್ಪಣಾ ಮನೋಭಾವ ಅಗತ್ಯ

17-Sep-2021 ಮೈಸೂರು

ಮೈಸೂರು: ಪೊಲೀಸ್ ಇಲಾಖೆಗೆ ಸೇರ ಬಯಸುವ ಅಭ್ಯರ್ಥಿಗಳು ಸಾರ್ವಜನಿಕ ಸೇವೆಗೆ ತಮ್ಮ ಜೀವನ ಅರ್ಪಿಸಿಕೊಳ್ಳುವ ಮನೋಭಾವ ಹೊಂದಿರಬೇಕು ಎಂದು  ಮೈಸೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಉಪ ಆಯುಕ್ತ ಪ್ರದೀಪ್‌ ಗುಂಟಿ ಹೇಳಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪಿಎಸ್‌ಐ ಹುದ್ದೆಗಳ ನೇಮಕಾತಿ ತರಬೇತಿ ಶಿಬಿರದಲ್ಲಿ ಮಾತನಾಡಿದ ಅವರು ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ನಡೆದ ಎರಡು ಅಪರಾಧ ಪ್ರಕರಣಗಳು ಇಡೀ ದೇಶದ ಗಮನ ಸೆಳೆದವು. ಮೂರೇ ದಿನದಲ್ಲಿ ಪ್ರಕರಣ ಬೇಧಿಸಿದಾಗ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು