ಪುಣೆ : ಇನ್ನು ಮೂರ್ನಾಲ್ಕು ತಿಂಗಳಲ್ಲಿ ಕಾರು ಉತ್ಪಾದನಾ ಕಂಪನಿಗಳು ಫೆಕ್ಸ್-ಇಂಧನದ ಎಂಜಿನ್ ಉಳ್ಳ ವಾಹನ ಉತ್ಪಾದನೆ ಮಾಡುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಎಲ್ಲವೂ ಅಂದುಕೊಂಡತೆ ಆದರೆ ಇದು ದೇಶದಲ್ಲಿ ವಾಯುಮಾಲಿನ್ಯ ತಡೆಗಟ್ಟುವಲ್ಲಿ ಬಹುದೊಡ್ಡ ಉಪಕ್ರಮವಾಗಲಿದೆ. ಆದೇಶದಲ್ಲಿ, ಬಿಎಂಡಬ್ಲ್ಯು, ಮರ್ಸಿಡಿಸ್ನಿಂದ ಹಿಡಿದು...
Know Moreಪುಣೆ : ಇಡೀ ರಾಷ್ಟ್ರದ ಹೃದಯ ಗೆದ್ದಿರುವ , ಜಾವೆಲಿನ್ ಥ್ರೋದಲ್ಲಿ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಏಕೈಕ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಮಂಗಳವಾರ ಕೋರೆಗಾಂವ್ ನಲ್ಲಿರುವ ಅವರ ಮಾಜಿ ಕೋಚ್ ಮತ್ತು ಭಾರತೀಯ...
Know Moreಪುಣೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಆಗಸ್ಟ್ 23 ರಂದು ಪುಣೆಯ ಡಿಫೆನ್ಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಟೆಕ್ನಾಲಜಿ (ಡಿಐಎಟಿ) ಮತ್ತು ಆರ್ಮಿ ಸ್ಪೋರ್ಟ್ಸ್ ಇನ್ಸ್ಟಿಟ್ಯೂಟ್ (ಎಎಸ್ಐ) ಗೆ ಭೇಟಿ ನೀಡಲಿದ್ದಾರೆ. ಈ...
Know Moreಪುಣೆ: ಅಪರೂಪದ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿದ್ದ ಒಂದು ವರ್ಷದ ಬಾಲಕಿಗೆ ₹ 16 ಕೋಟಿಯ ಚುಚ್ಚುಮದ್ದು ನೀಡಿದರೂ ಬದುಕುಳಿಯಲಿಲ್ಲ. ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ವೇದಿಕಾ ಶಿಂಧೆ ಭಾನುವಾರ ಸಂಜೆ ಸಾವಿಗೀಡಾಗಿದ್ದಾಳೆ. ಬೆನ್ನುಮೂಳೆಯ ಸ್ನಾಯು ಕ್ಷೀಣತೆಯಿಂದ...
Know MoreGet latest news karnataka updates on your email.