News Karnataka Kannada
Thursday, May 09 2024

ಅಕ್ರಮವಾಗಿ ಜಿಂಕೆ ಚರ್ಮ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

04-Aug-2021 ಮಂಗಳೂರು

ಬೆಳ್ತಂಗಡಿ : ಅಕ್ರಮವಾಗಿ ಜಿಂಕೆ ಚರ್ಮವನ್ನು ಸಾಗಿಸುತುತ್ತಿದ್ದ ಹನುಮಂತ (೩೫) ಎಂಬಾತನನ್ನು ಪುತ್ತೂರು ವಿಶೇಷ ಪೊಲೀಸ್ ಅರಣ್ಯ ದಳದ ಪಿಎಸ್‌ಐ ಜಾನಕಿಯವರ ತಂಡ, ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಈತ ಬೆಳಗಾವಿಯಿಂದ ಜಿಂಕೆ ಚರ್ಮವನ್ನು ಸಾಗಿಸುತ್ತಿದ್ದ ಎಂಬುದು ತಿಳಿದು ಬಂದಿದೆ. ಆತನಿ0ದ ಒಂದು ಮೊಬೈಲ್ ಫೋನ್, ಜಿಂಕೆ ಚರ್ಮವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು