News Karnataka Kannada
Sunday, May 19 2024

ಪದಕ ಗೆಲ್ಲುವ ಆಸೆ ಜೀವಂತವಾಗಿರಿಸಿದ ಪಿ.ವಿ.ಸಿಂಧು

29-Jul-2021 ವಿದೇಶ

ಟೋಕಿಯೋ, – ಪ್ರಸ್ತುತ ನಡೆಯುತ್ತಿರುವ ಟೋಕಿಯೋ ಒಲಿಂಪಿಕ್ಸ್‍ನಲ್ಲಿ ಅಜೇಯ ಓಟವನ್ನು ಮುಂದುವರೆಸಿರುವ ಭಾರತದ ಬ್ಯಾಡ್ಮಿಂಟನ್‍ನ ಮಹಾತಾರೆ ಪಿ.ವಿ.ಸಿಂಧು ಅವರು ಕ್ವಾರ್ಟರ್‍ಫೈನಲ್ ತಲುಪುವ ಮೂಲಕ ಪದಕ ಗೆಲ್ಲುವ ಆಸೆಯನ್ನು ಮೂಡಿಸಿದ್ದಾರೆ. ಇಂದಿಲ್ಲಿ ನಡೆದ ಪ್ರೀ ಕ್ವಾರ್ಟರ್ ಫೈನಲ್‍ನಲ್ಲಿ ಡೆನ್ಮಾರ್ಕ್‍ನ ಮಿಯಾ ಬ್ಲಿಚ್ ಫೆಲ್ಡ್ಟ್ ವಿರುದ್ಧ ನಡೆದ ಪಂದ್ಯದಲ್ಲಿ ಕೇವಲ 41 ನಿಮಿಷಗಳಲ್ಲಿ ಗೆಲುವು ಸಾಧಿಸುವ ಮೂಲಕ ಕ್ವಾರ್ಟರ್‍ಫೈನಲ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು