ನವದೆಹಲಿ: ಸತತ ಏಳು ದಿನಗಳ ಏರಿಕೆಯ ನಂತರ, ಬುಧವಾರ ಇಂಧನ ಬೆಲೆಗಳನ್ನು ಯಥಾಸ್ಥಿತಿಯಲ್ಲಿ ಇರಿಸಲಾಗಿದೆ.ದೀಪಾವಳಿಗೆ ಒಂದು ದಿನ ಮುಂಚಿತವಾಗಿ, ಕಾಂಗ್ರೆಸ್ ಹಿರಿಯ ನಾಯಕ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಬುಧವಾರ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು, ಹಣದುಬ್ಬರವು ಗರಿಷ್ಠ ಮಟ್ಟದಲ್ಲಿದೆ ಎಂದು ಹೇಳಿದ್ದಾರೆ.”ಇದು ದೀಪಾವಳಿ,” ಕಾಂಗ್ರೆಸ್ ನಾಯಕ ಟ್ವಿಟ್ಟರ್ನಲ್ಲಿ...
Know MoreGet latest news karnataka updates on your email.