News Karnataka Kannada
Sunday, May 12 2024

ರಾಯ್ಪುರ: ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳಿಂದ ಇಬ್ಬರು ನಕ್ಸಲರ ಹತ್ಯೆ

24-Aug-2021 ಛತ್ತೀಸಗಢ

ರಾಯ್ಪುರ: ಛತ್ತೀಸ್‌ಗಢದ ಹಲವೆಡೆ ನಕ್ಸಲ್ ಚಟುವಟಿಕೆ ಮುಂದುವರಿದಿದ್ದು, ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾಪಡೆ ಜತೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳು ಹತರಾಗಿದ್ದಾರೆ. ಮೃತ ನಕ್ಸಲರ ಬಳಿಯಿದ್ದ ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುಕ್ಮಾ ಜಿಲ್ಲೆಯ ಕನೈಗುಡ ಗ್ರಾಮದ ಗೊಂಪಾಡ್ ಬಳಿ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅವಿತಿಟ್ಟುಕೊಂಡಿರುವ ಬಗ್ಗೆ ಭದ್ರತಾ ಪಡೆಗಳಿಗೆ ಖಚಿತ ಮಾಹಿತಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು