ಬೆಂಗಳೂರು : ಸೋಂಕು ಕಡಿಮೆಯಾಗದ ಹಿನ್ನಲೆ ರಾಜ್ಯದೆಲ್ಲೆಡೆ ಲಾಕ್ಡೌನ್ ತೆರವು ಮಾಡಿದರೂ ಕೊಡಗು ಜಿಲ್ಲೆಯಲ್ಲಿ ಮಾತ್ರ ನಿರ್ಬಂಧ ಮುಂದುವರೆಸಲಾಗಿತ್ತು. ಪ್ರವಾಸೋದ್ಯಮವೇ ಮೂಲ ಆದಾಯವಾಗಿರುವ ಕೊಡಗಿನಲ್ಲಿ ಲಾಕ್ಡೌನ್ನಿಂದಾಗಿ ಸಾಕಷ್ಟು ನಷ್ಟ ಉಂಟಾಗಿದೆ. ಅಲ್ಲದೇ, ಜನರು ಕೂಡ ಉದ್ಯೋಗ, ಆದಾಯವಿಲ್ಲದೇ ಕಂಗೆಟ್ಟಿದ್ದಾರೆ. ಈ ಹಿನ್ನಲೆ ಇಂದಿನಿಂದ ಕೊಡಗಿನಲ್ಲಿ ಹೇರಿದ್ದು ನಿರ್ಬಂಧ ತೆರೆಯಲಾಗಿದ್ದು, ಅನ್ಲಾಕ್ ಮಾಡಲಾಗಿದೆ ಎಂದು ಕಂದಾಯ ಸಚಿವ...
Know MoreGet latest news karnataka updates on your email.