ಬೆಂಗಳೂರು, -ರಾಜಕೀಯ ನಾಯಕರು ಹಾಗೂ ಮತ್ತಿತರರ ಗಣ್ಯ ವ್ಯಕ್ತಿಗಳ ಫೋನ್ ಕದ್ದಾಲಿಕೆ ಹಾಗೂ ಪೆಗಾಸಸ್ ಬೇಹುಗಾರಿಕೆ ವಿರೋಧಿಸಿ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರಾಜಭವನಕ್ಕೆ ಮುತ್ತಿಗೆ ಹಾಕಲು ನುಗ್ಗಿದ ಕಾಂಗ್ರೆಸ್ ನಾಯಕರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಪೆಗಾಸಸ್ ಬೇಹುಗಾರಿಕೆ ನಡೆಸುವುದನ್ನು ತೀವ್ರವಾಗಿ ವಿರೋಧಿಸಿರುವ ಕಾಂಗ್ರೆಸ್ ಶಾಸಕರು ಮುಖಂಡರುಗಳು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿ ರಾಜಭವನ...
Know Moreಬೆಂಗಳೂರು, : ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಶನಿವಾರ ರಾಜ್ಯಪಾಲರನ್ನು ರಾಜಭವನದಲ್ಲಿ ಭೇಟಿ ಮಾಡಿ ಕೆಲ ಹೊತ್ತು ಚರ್ಚಿಸಿದರು. ಸಂಸದೆ ಸುಮಲತಾ ಅವರು ಭೇಟಿ ಸಂದರ್ಭದಲ್ಲಿ ರಾಜ್ಯಪಾಲರಿಗೆ ಮನವಿಯೊಂದನ್ನು ಕೊಟ್ಟಿದ್ದಾರೆ. ಕೆಆರ್ಎಸ್ ಅಣೆಕಟ್ಟಿನ...
Know MoreGet latest news karnataka updates on your email.