News Karnataka Kannada
Thursday, May 09 2024

ಬೆಂಗಳೂರಿಗೆ ಸಿಮಿತವಾಗಿರುವ ಉದ್ಯೋಗವಕಾಶಗಳನ್ನು ರಾಜ್ಯಾದಂತ ವಿಸ್ತರಿಸಲಾಗುವುದು : ರಾಜೀವ ಚಂದ್ರಶೇಖರ್

19-Aug-2021 ಮಂಗಳೂರು

ಮಂಗಳೂರು: ಕೇವಲ ಬೆಂಗಳೂರಿಗೆ ಸೀಮಿತ ವಾಗಿರುವ ಉದ್ಯೋಗವಕಾಶಗಳನ್ನು ರಾಜ್ಯದ ಎಲ್ಲಾ ಭಾಗಗಳಿಗೆ ವಿಸ್ತರಿಸುವ ಉದ್ದೇಶ ಇದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ ತಿಳಿಸಿದರು ಮಂಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಬುಧವಾರ ಜನಾಶೀರ್ವಾದ ಯಾತ್ರೆ ನಡೆಸಿದ ಅವರು, ಮುಂದಿನ 25 ವರ್ಷದ ಆಡಳಿತ ಗುರಿಯನ್ನು ಇರಿಸಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಕಾರ್ಯರೂಪಕ್ಕೆ...

Know More

 ಶಿವಮೊಗ್ಗಕ್ಕೆ ಸಚಿವ ರಾಜೀವ್ ಚಂದ್ರಶೇಖರ್ ಆಗಮನ

12-Aug-2021 ಶಿವಮೊಗ್ಗ

ಶಿವಮೊಗ್ಗ :  ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಸಚಿವ ರಾಜೀವ್ ಚಂದ್ರಶೇಖರ್ ಆಗಸ್ಟ್ 17 ರಂದು   ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಅಂದು ಜನ ಆಶೀರ್ವಾದ ಯಾತ್ರೆ ಹಿನ್ನೆಲೆಯಲ್ಲಿ  ಗಣ್ಯರು ಮತ್ತು ವಿವಿಧ ಮಠಾಧೀಶರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ರಾಜೀವ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು