News Karnataka Kannada
Tuesday, April 30 2024

ನನ್ನ ತಂದೆಯವರೊಂದಿಗೆ ಹೆಗಡೆಯವರ ಸಂಬಂಧ ಅವಿಸ್ಮರಣೀಯ : ಸಿಎಂ ಬೊಮ್ಮಾಯಿ

29-Aug-2021 ಬೆಂಗಳೂರು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅವರ 95ನೇ ಜನ್ಮದಿನದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾವಪೂರ್ಣ ನಮನಗಳನ್ನು ಸಲ್ಲಿಸಿದ್ದಾರೆ. “ಕರ್ನಾಟಕದಲ್ಲಿ ದೀರ್ಘಕಾಲದ ಕಾಂಗ್ರೆಸ್ ಆಡಳಿತವನ್ನು ಕೊನೆಗೊಳಿಸಿ ಪ್ರಥಮ ಕಾಂಗ್ರೆಸ್ಸೇತರ ಮುಖ್ಯಮಂತ್ರಿಗಳಾದ  ರಾಮಕೃಷ್ಣ ಹೆಗಡೆಯವರು ರಾಜ್ಯದಲ್ಲಷ್ಟೇ ಅಲ್ಲ ರಾಷ್ಟ್ರಮಟ್ಟದಲ್ಲಿ ಪ್ರಭಾವಿ ನಾಯಕರಾಗಿದ್ದರು. ಕೇಂದ್ರದಲ್ಲಿ ವಿಪಿ ಸಿಂಗ್ ನೇತ್ರತ್ವದ ಸರ್ಕಾರ ರಚನೆಯಲ್ಲಿ ಅವರ ಪಾತ್ರ ಪ್ರಮುಖವಾಗಿತ್ತು” ಎಂದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು