ಬೆಂಗಳೂರು: ಬಹುಕೋಟಿ ಬಿಟ್ಕಾಯಿನ್ ಹಗರಣದಲ್ಲಿ ಭಾಗಿಯಾಗಿರುವ ರಾಜ್ಯದ ಆಡಳಿತ ಪಕ್ಷದ ಇಬ್ಬರು ಪ್ರಭಾವಿ ನಾಯಕರ ಬಗ್ಗೆ ಪ್ರಧಾನಮಂತ್ರಿಗಳ ಕಚೇರಿ ವರದಿ ಕೇಳಿರುವುದರಿಂದ ಕಾಂಗ್ರೆಸ್ ನಾಯಕ ಮತ್ತು ಕರ್ನಾಟಕದ ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಗುರುವಾರ ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರದ ಭವಿಷ್ಯದ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪ್ರಧಾನಮಂತ್ರಿಗಳ ಕಚೇರಿ ವರದಿ...
Know MoreGet latest news karnataka updates on your email.