ರಾಮನಗರ: ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣ ವೇಳೆ ಸಂಭವಿಸಿದ್ದ ಫೈಟರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಚಿತಾ ರಾಮ್ ಇಂದು ಬಿಡದಿ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾದರು. ರಾಮನಗರ ಡಿವೈಎಸ್ಪಿ ಮೋಹನ್ ಕುಮಾರ್ ಅರ್ಧ ಗಂಟೆ ಕಾಲ ವಿಚಾರಣೆ ನಡೆಸಿ ನಟಿಯಿಂದ ಹೇಳಿಕೆಯನ್ನು ದಾಖಲಿಸಿಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಚಿತಾ ರಾಮ್, ಘಟನೆ ನಡೆದಾಗ...
Know Moreರಾಮನಗರ : ಬ್ಯಾಂಕ್ನಲ್ಲಿ ಗ್ರಾಹಕರು ಅಡವಿಟ್ಟಿದ್ದ ಅಸಲಿ ಚಿನ್ನಾಭರಣಗಳನ್ನು ಕದ್ದು ನಕಲಿ ಚಿನ್ನಾಭರಣವಿರಿಸಿ ವಂಚಿಸಿದ ಘಟನೆಗೆ ಸಂಬಂಧಿಸಿದಂತೆ ಬ್ಯಾಂಕ್ ಮ್ಯಾನೇಜರ್ ನ್ನು ಪೊಲೀಸರು ಬಂಧಿಸಿರುವ ಘಟನೆ ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊನ್ನಿಗನಹಳ್ಳಿ ಗ್ರಾಮದ...
Know MoreGet latest news karnataka updates on your email.