News Karnataka Kannada
Sunday, May 12 2024

ಯುದ್ಧನೌಕೆ ರಣವಿಜಯ್​​ನಲ್ಲಿ ಅಗ್ನಿ ಅವಘಡ: ನಾಲ್ವರಿಗೆ ಗಾಯ

24-Oct-2021 ದೇಶ

ಭಾರತೀಯ ನೌಕಾಪಡೆಯ ನೌಕೆ ಐಎನ್​ಎಸ್​ ರಣವಿಜಯ್ ನಲ್ಲಿ ಶನಿವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ. ವಿಶಾಖಪಟ್ಟಣಂ ಬಂದರಿನಲ್ಲಿ ನಿಲ್ಲಿಸಲಾಗಿದ್ದ ಈ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ನೌಕಾಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ. ನೌಕಾಪಡೆಯ ತಂಡಗಳು ಬೆಂಕಿಯನ್ನು ಹತೋಟಿಗೆ ತಂದಿವೆ ಎಂದು ಉನ್ನತ ಮೂಲಗಳು ತಿಳಿಸಿವೆ. ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದ ವೇಳೆ ನಾಲ್ವರು ಗಾಯಗೊಂಡಿದ್ದಾರೆ. ಎಲ್ಲರನ್ನೂ ನೌಕಾಪಡೆ ಆಸ್ಪತ್ರೆಗೆ ದಾಖಲು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು