ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇಲಿಜ್ವರ ನಿಯಂತ್ರಣ ಕಾರ್ಯಕ್ರಮಗಳನ್ನು ಸ್ಥಳೀಯ ಗ್ರಾಮ ಪಂಚಾಯತಿಗಳ ಸಮನ್ವಯ ಮತ್ತು ಸಹಕಾರದೊಂದಿಗೆ ಯಶಸ್ವಿಯಾಗಿ ನಿರ್ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಆರ್.ವೆಂಕಟೇಶ್ ಅವರು ವ್ಯೆದ್ಯಾಧಿಕಾರಿಗಳು ಹಾಗೂ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲ್ಲಾಖೆ ಮತ್ತು ಜಿಲ್ಲಾ ಸರ್ವೇಕ್ಷಣಾ ಘಟಕ ವತಿಯಿಂದ ಇಲಿಜ್ವರ...
Know Moreಕೊಡಗು: ಕೊಡಗು ಜಿಲ್ಲೆಯಲ್ಲಿ ಇಲಿಜ್ವರ ರೋಗ ಹರಡದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಕೊಡಗು ಜಿಲ್ಲಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಇಲಿಜ್ವರ ಎಂಬ ರೋಗವು ‘ಲೆಪ್ಟೋಸ್ಪೆರ’ ಎಂಬ ಸೂಕ್ಷ್ಮಾಣು ಜೀವಿಗಳಿಂದ ಉಂಟಾಗುವ ಸಾಂಕ್ರಾಮಿಕ...
Know Moreಕೊಡಗು: ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಏರಿಳಿತದ ನಡುವೆಯೇ ಇದೀಗ ಇಲಿ ಜ್ವರ, ಡೆಂಗ್ಯೂ ಹಾಗೂ ಚಿಕೂನ್ ಗುನ್ಯಾ ಪ್ರಕರಣಗಳೂ ವರದಿಯಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಜಿಲ್ಲೆಯಲ್ಲಿ ಇದುವರೆಗೆ 14 ಇಲಿಜ್ವರ ಪ್ರಕರಣಗಳಲ್ಲದೆ, 22 ಡೆಂಗ್ಯೂ...
Know MoreGet latest news karnataka updates on your email.