News Karnataka Kannada
Saturday, May 18 2024

ತಮಿಳುನಾಡಿನ ರಾಜ್ಯಪಾಲರಾಗಿ ರವೀಂದ್ರ ನಾರಾಯಣ್ ಅಧಿಕಾರ ಸ್ವೀಕಾರ

18-Sep-2021 ತಮಿಳುನಾಡು

ಚೆನ್ನೈ: ತಮಿಳು ನಾಡಿನ ರಾಜ್ಯಪಾಲರಾಗಿ ರವೀಂದ್ರ ನಾರಾಯಣ್ ರವಿ ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ. ಮದ್ರಾಸ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸಂಜಿಬ್ ಬ್ಯಾನರ್ಜಿ ನೂತನ ರಾಜ್ಯಪಾಲರಿಗೆ ರಾಜಭವನದಲ್ಲಿ ಇಂದು ಅಧಿಕಾರ ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭ ಮುಗಿದ ಮೇಲೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಸಚಿವರುಗಳು ಮತ್ತು ವಿಧಾನಸಭೆ ಸ್ಪೀಕರ್ ಎಂ ಅಪ್ಪವು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು