ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮುಖ್ಯಸ್ಥ, ಆಧ್ಯಾತ್ಮಗುರು ರವಿಶಂಕರ್ ಗುರೂಜಿ ಅವರು ಭೇಟಿ ನೀಡಿ ಶ್ರೀಕೃಷ್ಣ ದರ್ಶನ ಪಡೆದರು. ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶ್ರೀಪುತ್ತಿಗೆ ಮಠದ ಆಮಂತ್ರಣದಂತೆ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ರವಿಶಂಕರ ಗುರೂಜಿ ಅವರಿಗೆ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಸುಶ್ರೀಂದ್ರತೀರ್ಥ ಶ್ರೀಪಾದರು ಆತ್ಮೀಯವಾಗಿ ಬರಮಾಡಿಕೊಂಡರು. ಮಠದ...
Know MoreGet latest news karnataka updates on your email.