News Karnataka Kannada
Monday, April 29 2024

ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನವನ್ನು ಫೀಲ್ಡ್ ಮಾರ್ಷಲ್ ಕೆಎಂ ಕರಿಯಪ್ಪ ಪಾರ್ಕ್ ಎಂದು ಮರುನಾಮಕರಣ ಮಾಡವಂತೆ ಪತ್ರ ಬರೆದ ಸಂಸದ ಪ್ರತಾಪ ಸಿಂಹ

02-Sep-2021 ಮೈಸೂರು

ಮೈಸೂರು : ನಾಗರಹೊಳೆ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ್ನು, ಫೀಲ್ಡ್ ಮಾರ್ಷಲ್ ಕೆಎಂ ಕರಿಯಪ್ಪ ರಾಷ್ಟ್ರೀಯ ಉದ್ಯಾನವನ ಎಂದು ಮರುನಾಮಕರಣ ಮಾಡುವಂತೆ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಅವರು ರಾಜ್ಯ ಅರಣ್ಯ ಸಚಿವ ಉಮೇಶ್ ಕತ್ತಿ ಅವರಿಗೆ ಪತ್ರ ಬರೆದಿದ್ದಾರೆ ಈ ಪತ್ರದಲ್ಲಿ ಅವರು ರಾಷ್ಟ್ರೀಯ ಉದ್ಯಾನವನ ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿದೆ, ಪುಟ್ಟ ಜಿಲ್ಲೆ ಕೊಡಗಿನ...

Know More

ಆರು ಜಿಲ್ಲೆಗಳ ರಸ್ತೆಗಳಿಗೆ ಕಲ್ಯಾಣ್ ಸಿಂಗ್ ಹೆಸರಿಡಲಾಗುವುದು : ಉ. ಪ್ರ ಸರ್ಕಾರ

23-Aug-2021 ಉತ್ತರ ಪ್ರದೇಶ

ಲಕ್ನೋ : ಉತ್ತರ ಪ್ರದೇಶದ  ಆರು ಜಿಲ್ಲೆಗಳಲ್ಲಿ ತಲಾ ಒಂದು ರಸ್ತೆಗೆ ಇತ್ತೀಚಿಗೆ ನಿಧನರಾದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಹೆಸರನ್ನು ಇಡಲಾಗುವುದು ಎಂದು ಉತ್ತರ  ಪ್ರದೇಶ ಸರ್ಕಾರ ಸೋಮವಾರ ಘೋಷಿಸಿದೆ. ಲೋಕೋಪಯೋಗಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು