ಮೈಸೂರು : ನಾಗರಹೊಳೆ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ್ನು, ಫೀಲ್ಡ್ ಮಾರ್ಷಲ್ ಕೆಎಂ ಕರಿಯಪ್ಪ ರಾಷ್ಟ್ರೀಯ ಉದ್ಯಾನವನ ಎಂದು ಮರುನಾಮಕರಣ ಮಾಡುವಂತೆ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಅವರು ರಾಜ್ಯ ಅರಣ್ಯ ಸಚಿವ ಉಮೇಶ್ ಕತ್ತಿ ಅವರಿಗೆ ಪತ್ರ ಬರೆದಿದ್ದಾರೆ ಈ ಪತ್ರದಲ್ಲಿ ಅವರು ರಾಷ್ಟ್ರೀಯ ಉದ್ಯಾನವನ ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿದೆ, ಪುಟ್ಟ ಜಿಲ್ಲೆ ಕೊಡಗಿನ...
Know Moreಲಕ್ನೋ : ಉತ್ತರ ಪ್ರದೇಶದ ಆರು ಜಿಲ್ಲೆಗಳಲ್ಲಿ ತಲಾ ಒಂದು ರಸ್ತೆಗೆ ಇತ್ತೀಚಿಗೆ ನಿಧನರಾದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಹೆಸರನ್ನು ಇಡಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ಸೋಮವಾರ ಘೋಷಿಸಿದೆ. ಲೋಕೋಪಯೋಗಿ...
Know MoreGet latest news karnataka updates on your email.