ಬಂಟ್ವಾಳ : ನಾವೂರು ಗ್ರಾಮದ ಬಡಗುಂಡಿಯಲ್ಲಿ ಆ. ೨೧ರಂದು ಯುವಕರಾದ ರಕ್ಷಿತ್ ಮೈಂದಾಳ ಹಾಗೂ ಲೋಕೇಶ್ ನಾವೂರು ಅವರು ಪ್ರವಾಹದ ನೀರನ್ನೂ ಲೆಕ್ಕಿಸದೆ ಹೊಳೆಯ ಮಧ್ಯದಲ್ಲಿ ಸಿಲುಕಿದ್ದ ದನವೊಂದನ್ನು ಸ್ನೇಹಿತರ ಸಹಾಯದಿಂದ ರಕ್ಷಿಸಿ ದಡ ಸೇರಿಸಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನಿವಾಸಿ ಉಮೇಶ್ ಅವರು ಜಾನುವಾರುಗಳನ್ನು ಹೊಳೆಯ ಇನ್ನೊಂದು ಬದಿಗೆ ಮೇಯಲು ಬಿಟ್ಟಿದ್ದು, ಮಳೆಯಿಂದ ಹೊಳೆಯಲ್ಲಿ ಹೆಚ್ಚಿನ...
Know MoreGet latest news karnataka updates on your email.