ನವದೆಹಲಿ: ದೀಪಾವಳಿಯ ಕೊಡುಗೆಯಾಗಿ ಪೆಟ್ರೋಲ್, ಡಿಸೇಲ್ ಮೇಲಿನ ಅಬಕಾರಿ ತೆರಿಗೆ ಕಡಿತದಿಂದ ಜನಸಾಮಾನ್ಯರಿಗೆ ಲಾಭವಾಗುವ ಜೊತೆಗೆ ಹಣದುಬ್ಬರ ತಗ್ಗಲು ಸಹಕಾರಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯ ನಡುವೆಯೂ ದೇಶಿಯ ಮಾರುಕಟ್ಟೆಯ ಮೇಲಿನ ಒತ್ತಡವನ್ನು ತಡೆದುಕೊಂಡು ಅಬಕಾರಿ ತೆರಿಗೆ ಕಡಿಮೆ ಮಾಡಿದ್ದಾರೆ. ಇದರಿಂದ ಹಣದುಬ್ಬರ...
Know Moreಗಾಜಿಪುರ : ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹಳೇನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಕಂದಾಯ ಅಧಿಕಾರಿಯೊಬ್ಬರನ್ನು (ಲೇಖಪಾಲ್) ಜಿಲ್ಲಾಡಳಿತ ಅಮಾನತುಗೊಳಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಾಜಿಪುರ ಜಿಲ್ಲೆಯ ಜಖಾನಿಯನ್ ತೆಹಸಿಲ್ನ...
Know MoreGet latest news karnataka updates on your email.