News Karnataka Kannada
Monday, May 20 2024

ಕ್ರಾಂತಿಕಾರಿ, ಖ್ಯಾತ ಜಾನಪದ ಗಾಯಕ ಗದ್ದರ್ ವಿಧಿವಶ

06-Aug-2023 ಮನರಂಜನೆ

ಹೈದರಾಬಾದ್‌: ಮಾಜಿ ಮಾವೋವಾದಿ, ಕ್ರಾಂತಿಕಾರಿ ಗಾಯಕ ಗದ್ದರ್ ವಿಧಿವಶರಾಗಿದ್ದಾರೆ. ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಜಾನಪದ ಗಾಯಕ ನಿಧನರಾಗಿದ್ದಾರೆ. ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಗದ್ದರ್ ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗದ್ದರ್ ಅವರ ನಿಧನಕ್ಕೆ ಹಲವು ಕ್ರಾಂತಿಕಾರಕ ಸಾಹಿತಿಗಳು, ರಾಜಕೀಯ ಮುಖಂಡರು ಹಾಗೂ ನಾಗರಿಕರು ಸಂತಾಪ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು