ಹಾಸನ: ಕೊಣನೂರಿನ ಕಾವೇರಿ ನದಿಯಲ್ಲಿ ನೀರು ಪಾಲಾಗುತ್ತಿದ್ದ ವೃದ್ಧ ಮತ್ತು ಯುವಕನನ್ನು ಗಿರಿಮಂಜು ಎಂಬವರು ಪ್ರಾಣದ ಹಂಗು ತೊರೆದು ರಕ್ಷಿಸಿದ್ದಾರೆ. ಭಾನುವಾರ ಸಂಜೆ 6 ಗಂಟೆಯಲ್ಲಿ ಚಿಕ್ಕ ಅರಕಲಗೂಡಿನ ದಾಸೇಗೌಡರು (94) ಕೊಣನೂರಿನ ಕಾವೇರಿ ನದಿಗೆ ಬಿದ್ದು ಜಲಸಮಾಧಿಯಾಗುತ್ತಿದ್ದರು. ಇದನ್ನು ನೋಡಿದ ಹಾಸನದ ನವೀನ್ (23) ಎಂಬ ಯುವಕ ವೃದ್ಧನನ್ನು ರಕ್ಷಿಸಲು ಹೊಳೆಗೆ ಹಾರಿದರು. ಆದರೆ...
Know Moreಮಂಗಳೂರು: ಮಲೆನಾಡು ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಕುಮಾರಧಾರ ನದಿಯಲ್ಲಿ ಭಾರೀ ಪ್ರವಾಹ ಹರಿದು ಬಂದು ಶುಕ್ರವಾರ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಜಲಾವೃತಗೊಂಡಿದೆ. ಕುಮಾರಧಾರದ ಉಪನದಿಯಾದ ದರ್ಪಣತೀರ್ಥವು ತುಂಬಿ ಹರಿದು ದರ್ಪಣತೀರ್ಥ ಸೇತುವೆಯು...
Know Moreಚಾಮರಾಜನಗರ : ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ಸಹೋದರರಲ್ಲಿ ಓರ್ವ ಸಹೋದರ ಬೈಕ್ ನಿಲ್ಲಿಸಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಳ್ಳೇಗಾಲ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಆತ್ಮಹತ್ಯೆಗೆ ಶರಣಾದವನನ್ನು ಮೈಸೂರು ಜಿಲ್ಲೆಯ...
Know MoreGet latest news karnataka updates on your email.