ನವದೆಹಲಿ: ಇಡೀ ಜಗತ್ತಿನ ಎಲ್ಲೆಡೆ ತಾಲಿಬಾನ್ ಉಗ್ರರು ಅಪ್ಘಾನಿಸ್ಥಾನವನ್ನು ಬಗ್ಗೆ ಆತಂಕ ವ್ಯಕ್ತಪಡಿಸುತಿದ್ದರೆ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದ ಶಫಿಕರ್ ರೆಹಮಾನ್ ಬಾರ್ಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಾಲಿಬಾನ್ಗಳು ಅಫ್ಘಾನ್ನಲ್ಲಿ ಸ್ವಾತಂತ್ರ್ಯವನ್ನು ಬಯಸಿದ್ದಾರೆ ಎಂದು ಭಾರತದ ಸ್ವಾತಂತ್ರ್ಯ ಚಳುವಳಿಗೆ ಹೋಲಿಸಿ ಹೇಳಿದ್ದಾರೆ. ಸಂಭಾಲ್ ಲೋಕಸಭಾ ಸಂಸದ ಶಫಿಕರ್ ಅವರ ಈ ಹೇಳಿಕೆಗೆ ಭಾರಿ...
Know MoreGet latest news karnataka updates on your email.