News Karnataka Kannada
Friday, May 17 2024

ಖಾತೆ ನೀಡಿದ್ದು ಸಮಾಧಾನವಿಲ್ಲ ಆದರೂ ಅಸಮಾಧಾನವಿಲ್ಲ ಎಂದ ಸಚಿವ ಶ್ರೀರಾಮುಲು

09-Aug-2021 ಬಳ್ಳಾರಿ

ಬಳ್ಳಾರಿ, – ತಮಗೆ ನೀಡಿರುವ ಖಾತೆಯಿಂದ ಸಮಾಧಾನವೂ ಇಲ್ಲ, ಅಸಮಾ ಧಾನವೂ ಇಲ್ಲ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಪಕ್ಷದ ವರಿಷ್ಠರು ಉತ್ತಮ ಸ್ಥಾನ ನೀಡುವ ನಿರೀಕ್ಷೆ ಇದೆ ಎಂದರು. ತಾವು ಉಪಮುಖ್ಯಮಂತ್ರಿಯಾಗಬೇಕು ಎಂಬುದು ಜನರ ನಿರೀಕ್ಷೆಯಾಗಿತ್ತು. ಆದರೆ ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಹೇಳಿದರು....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು