News Karnataka Kannada
Monday, May 13 2024

ಸೌದಿಯಲ್ಲಿ ಮೃತಪಟ್ಟ ಬಂಟ್ವಾಳ ಮೂಲದ ವ್ಯಕ್ತಿಯ ಅಂತ್ಯಕ್ರಿಯೆಗೆ ಐಎಸ್‌ಎಫ್‌ ನೆರವು

08-Jul-2021 ಹೊರನಾಡ ಕನ್ನಡಿಗರು

ರಿಯಾದ್: ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ಕರ್ನಾಟಕದ ಬಂಟ್ವಾಳ ಮೂಲದ ವ್ಯಕ್ತಿಯ ಅಂತ್ಯಕ್ರಿಯೆಗೆ ಇಂಡಿಯನ್ ಸೋಶಿಯಲ್ ಫೋರಂ ರಿಯಾದ್ ನೆರವಾಗಿದೆ. ಸುಮಾರು 28 ವರ್ಷಗಳಿಂದ ರಿಯಾದಿನಲ್ಲಿರುವ ಖಾಸಗಿ ಕಂಪೆನಿಯೊಂದರಲ್ಲಿ ಚಾಲಕನಾಗಿ ದುಡಿಯುತ್ತಿದ್ದ ಬಂಟ್ವಾಳ ತಾಲೂಕಿನ ಇಸ್ಮಾಯಿಲ್ ಸಯೀದ್ ಪದವು ಎಂಬವರು ಜೂಲೈ 04 ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು. ಆಸ್ಪತ್ರೆಯಲ್ಲಿರುವ ಮೃತದೇಹದ ಅಂತ್ಯಕ್ರಿಯೆ ನೆರವೇರಿಸುವ ಹಿನ್ನೆಲೆಯಲ್ಲಿ ಮೃತರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು