ನವದೆಹಲಿ: ಕೋರ್ಟ್ ಆದೇಶವನ್ನು ಜಾರಿಗೊಳಿಸುವುದರ ಬಗ್ಗೆ ರಾಜ್ಯಗಳು ನಿರ್ಧರಿಸಬೇಕೆಂದು ಸುಪ್ರೀಂ ಕೋರ್ಟ್ ಹೇಳಿದ್ದಲ್ಲದೆ, ಎಸ್ ಸಿ/ಎಸ್ ಟಿ ಬಡ್ತಿ ಮೀಸಲು ಆದೇಶವನ್ನು ಮತ್ತೆ ಪರಿಶೀಲನೆ ಮಾಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಕೆಲವು ರಾಜ್ಯಗಳಲ್ಲಿ ಎಸ್ ಸಿ/ಎಸ್ ಟಿ ಗಳಿಗೆ ಬಡ್ತಿ ನೀಡುವುದಕ್ಕೆ ಉಂಟಾಗಿರುವ ಸಮಸ್ಯೆಗಳನ್ನು ಉಲ್ಲೇಖಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾ. ನಾಗೇಶ್ವರ್ ರಾವ್...
Know MoreGet latest news karnataka updates on your email.