News Karnataka Kannada
Tuesday, April 30 2024

ಸುಪ್ರೀಂ ಕೋರ್ಟ್‌ ಆವರಣದಲ್ಲೇ ಆತ್ಮಹತ್ಯೆಗೆ ಪ್ರಯತ್ನಿಸಿದ ಇಬ್ಬರು ; ಪುರುಷನ ಸ್ಥಿತಿ ಗಂಭೀರ

16-Aug-2021 ದೆಹಲಿ

  ನವದೆಹಲಿ: ಸುಪ್ರೀಂಕೋರ್ಟ್ ಮುಂಭಾಗದಲ್ಲಿಯೇ ಇಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ನಡೆದಿದೆ. ಕೋರ್ಟ್ ಗೇಟ್ ‘ಡಿ’ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ಸದ್ಯ ಇಬ್ಬರನ್ನೂ ಆಸ್ಪತ್ರೆಗೆ ರವಾನಿಸಲಾಗಿದೆ. ಇಬ್ಬರು ಸುಪ್ರೀಂಕೋರ್ಟ್ ಆವರಣ ಪ್ರವೇಶಿಸಲು ಮುಂದಾಗಿದ್ದರು. ಆದ್ರೆ ಭದ್ರತಾ ಸಿಬ್ಬಂದಿ ಗುರುತಿನ ಚೀಟಿ ಇಲ್ಲದ ಹಿನ್ನೆಲೆ ಇಬ್ಬರನ್ನು ತಡೆದಿದ್ದರು. ಈ ಸಮಯದಲ್ಲಿ ಗೇಟ್ ಮುಂಭಾಗದಲ್ಲಿ ನಿಂತಿದ್ದ ಇಬ್ಬರು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು