ಬೆಂಗಳೂರು, ನ.18 : ರೈಲಿನಲ್ಲಿ ಪ್ರಯಾಣಿಸುವಾಗ ಸೆಲಿ ತೆಗೆದುಕೊಳ್ಳಲು ಹೋಗಿ ಆಯತಪ್ಪಿ ಕೆಳಗೆ ಬಿದ್ದ ಯುವಕನೊಬ್ಬನ ಶವ ಪತ್ತೆಯಾಗಿದ್ದು ರೈಲ್ವೆ ಪ್ರಯಾಣದ ವೇಳೆ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಮನವಿ ಮಾಡಿದ್ದಾರೆ.ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಅಣ್ಣೆಚಕ್ಕನಹಳ್ಳಿ ಗ್ರಾಮದ ಅಭಿಷೇಕ್ ಎ.ಎಸ್. (19) ಮೃತಪಟ್ಟಿದ್ದಾನೆ. ಮೂರು ತಿಂಗಳ ಹಿಂದೆ ಬೆಂಗಳೂರಿನ ಗಾಂನಗರದ ಬಾರ್ ಅಂಡ್ ರೆಸ್ಟೋರೆಂಟ್ನಲ್ಲಿ ಸಹಾಯಕನಾಗಿ...
Know MoreGet latest news karnataka updates on your email.