News Karnataka Kannada
Sunday, May 12 2024

ಸಧ್ಯಕ್ಕೆ ಕುಂದ್ರಾಗಿಲ್ಲ ಬಿಡುಗಡೆಯ ಭಾಗ್ಯ

12-Aug-2021 ಬಾಲಿವುಡ್

ಮುಂಬೈ: ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದ ಆರೋಪಿಯಾಗಿರುವ  ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ ಆಗಸ್ಟ್ 20ರವರೆಗೂ ಜಾಮೀನು ದೊರೆಯುವುದಿಲ್ಲ..  ಉದ್ಯಮಿ ರಾಜ್ ಕುಂದ್ರಾಗೆ ಬಿಡುಗಡೆ ಭಾಗ್ಯ ಸದ್ಯಕ್ಕೆ ಕಾಣುತ್ತಿಲ್ಲ. ರಾಜ್ ಕುಂದ್ರಾ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂಬೈ ಕೋರ್ಟ್ ಆಗಸ್ಟ್ 20ಕ್ಕೆ ಮುಂದೂಡಿದ್ದು. ಅದರಂತೆ ಆಗಸ್ಟ್ 20ರವೆರೆಗೂ ಅವರು ಬಿಡುಗಡೆಯಾಗುವ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು