News Karnataka Kannada
Tuesday, April 30 2024

ಯಡಿಯೂರಪ್ಪ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಅಭಿಮಾನಿಗಳ ಪ್ರತಿಭಟನೆ

26-Jul-2021 ಶಿವಮೊಗ್ಗ

  ಶಿವಮೊಗ್ಗ: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಲು ಹೈಕಮಾಂಡ್‌ ಸೂಚಿಸಿದ್ದನ್ನು ಖಂಡಿಸಿ ಶಿಕಾರಿಪುರದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಯಡಿಯೂರಪ್ಪ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಸಮೀಪ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಬಿಜೆಪಿ ಹೈಕಮಾಂಡ್ ವಿರುದ್ದ ಧಿಕ್ಕಾರ ಕೂಗಿದರು. ಟೈರ್ ಗೆ ಬೆಂಕಿ ಹಾಕಿ ಸಿ.ಪಿ.ಯೋಗೀಶ್ವರ್ ಹಾಗೂ ಯತ್ನಾಳ್ ಭಾವಚಿತ್ರ ದಹಿಸಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು