News Karnataka Kannada
Friday, May 10 2024

ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

17-Aug-2021 ಕರ್ನಾಟಕ

ಮೈಸೂರು: ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪ್ರತಿ ವರ್ಷ ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟದ ಮೆಟ್ಟಿಲುಗಳನ್ನು ಹತ್ತುತ್ತಿದ್ದೆ. ಈ ವರ್ಷ ಸಚಿವರೆಲ್ಲ ದೆಹಲಿಯಲ್ಲೇ ಇರಬೇಕು ಎಂಬ ಆದೇಶ ಬಂದಿತ್ತು. ಈ ಹಿನ್ನೆಲೆಯಲ್ಲಿ ಆಷಾಢಕ್ಕೆ...

Know More

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವವರು ರೈತರಲ್ಲ ಮದ್ಯವರ್ತಿಗಳು ; ಸಚಿವೆ ಶೋಭಾ ಕರಂದ್ಲಾಜೆ

16-Aug-2021 ಚಾಮರಾಜನಗರ

ಚಾಮರಾಜನಗರ: ಕೇಂದ್ರ ಸರ್ಕಾರ ರೂಪಿಸಿರುವ ಎಪಿಎಂಸಿ, ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವವರು ಪಂಜಾಬ್‌, ಹರಿಯಾಣದ ಮಧ್ಯವರ್ತಿಗಳೇ ವಿನಾ ರೈತರಲ್ಲ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು