News Karnataka Kannada
Sunday, May 19 2024

ಸಿದ್ದಲಿಂಗ ಸ್ವಾಮೀಜಿಯ ಆಶೀರ್ವಾದ ಪಡೆದ ಸಿ.ಎಂ ಬಸವರಾಜ ಬೊಮ್ಮಾಯಿ

07-Aug-2021 ತುಮಕೂರು

ತುಮಕೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಶುಕ್ರವಾರ ರಾತ್ರಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿಯ ಆಶೀರ್ವಾದ ಪಡೆದರು. ಮಠದಲ್ಲಿ ಶಿವಕುಮಾರ ಸ್ವಾಮೀಜಿಯಗದ್ದುಗೆ ದರ್ಶನ ಪಡೆದರು. ಸ್ವಾಮೀಜಿ ಪುತ್ಥಳಿಗೆ ನಮಿಸಿ ಆಶೀರ್ವಾದ ಬೇಡಿದರು. ನಂತರ ಸಿದ್ದಲಿಂಗ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಶಿವಕುಮಾರ ಸ್ವಾಮೀಜಿಯ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು