ಕಲಬುರಗಿ: ಕಲಬುರಗಿ ನಗರದ ಅಕ್ಕಮಹಾದೇವಿ ಕಾಲೋನಿಯ ಹೈಕೋರ್ಟ್ ಮುಂಭಾಗದಲ್ಲಿ ಗುರುವಾರ ತಡರಾತ್ರಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಓರ್ವನ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. 35 ವರ್ಷದ ಗುರುರಾಜ್ ಕುಲಕರ್ಣಿ ಕೊಲೆಯಾದವರು. ಪವನ್ ಜಹಾಗೀರದಾರ್ ಕೊಲೆ ಮಾಡಿದ ಆರೋಪಿ. ಗುರುರಾಜ ಅವರು ಮನೆಯಲ್ಲಿ ನಾಯಿಯೊಂದನ್ನು ಸಾಕಿದ್ದರು. ಪವನ್, ಪದೇ ಪದೇ ನಾಯಿಗೆ ಕಲ್ಲು ಹೊಡೆಯುತ್ತಿದ್ದರು. ಇದೇ...
Know MoreGet latest news karnataka updates on your email.