ಬೆಂಗಳೂರು : ಸಿಂದಗಿಯಲ್ಲಿ ನಮ್ಮನಿರೀಕ್ಷೆ ಹುಸಿಯಾಗಿದೆ. ಅಲ್ಲಿ ತೀವ್ರ ಸ್ಪರ್ಧೆಯನ್ನು ನಿರೀಕ್ಷಿಸಿದ್ದೆವು. ಆದರೆ ದೊಡ್ಡ ಅಂತರದಲ್ಲಿ ಸೋತಿದ್ದೇವೆ. ಆದರೆ ಕಳೆದ ಬಾರಿ ನಾವು ಮೂರನೇ ಸ್ಥಾನದಲ್ಲಿದ್ದೆವು, ಈಗ ಎರಡನೇ ಸ್ಥಾನಕ್ಕೆ ಬಂದಿದ್ದೇವೆ. ಸೋಲನ್ನು ಒಪ್ಪಿಕೊಳ್ಳಬೇಕು. ನಮ್ಮ ಅಭ್ಯರ್ಥಿ ಅಶೋಕ್ ಮನಗೂಳಿ ಜೆಡಿಎಸ್ ನಿಂದ ಬಂದವರು. ಅವರಿಗೆ ನಾವು ಟಿಕೆಟ್ ಕೊಟ್ಟಿದ್ದೆವು. ಆದರೆ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರಿಗೆ...
Know MoreGet latest news karnataka updates on your email.