ಬಂಟ್ವಾಳ : ಎಸ್ಕೆಎಸ್ಸೆಸ್ಸೆಫ್ ವಿಟ್ಲ ವಲಯದ ವತಿಯಿಂದ ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಪ್ರವಾದಿ ಮಹಮ್ಮದ್ ರವರನ್ನು ಅವಹೇಳಿಸುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆಯು ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ನಡೆಯಿತು. ಪ್ರಚೋದನಕಾರಿ ಭಾಷಣ ಮಾಡಿ ಸಮಾಜದ ಸ್ವಸ್ಥ ಕೆಡಿಸುವವರ ವಿರುದ್ಧ ಹಾಗೂ ಪ್ರವಾದಿಯವರನ್ನು ನಿಂದಿಸಿ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ...
Know MoreGet latest news karnataka updates on your email.