News Karnataka Kannada
Tuesday, April 30 2024

ಸೋದರಿಯರಿಂದ ಹಾವುಗಳಿಗೆ ರಾಖಿ ಕಟ್ಟಿಸುವ ಪ್ರಯತ್ನದಲ್ಲಿ ಪ್ರಾಣ ಕಳೆದುಕೊಂಡ ಉರಗ ರಕ್ಷಕ

23-Aug-2021 ಬಿಹಾರ

ಪಾಟ್ನಾ: ಸೋದರಿಯರಿಂದ ವಿಷಕಾರಿ ಹಾವುಗಳಿಗೆ ರಾಖಿ ಕಟ್ಟಿಸಲು ಮುಂದಾಗಿದ್ದ ಯುವಕ ಸಾವನ್ನಪ್ಪಿರುವ ಘಟನೆ ಬಿಹಾರದ ಸಾರಣ ಜಿಲ್ಲೆಯಲ್ಲಿ ನಡೆದಿದೆ. 25 ವರ್ಷದ ಮನಮೋಹನ್ ಉರ್ಫ್ ಬವುರಾ ಸಾವನ್ನಪ್ಪಿದ ಯುವಕ. ಈತ 10 ವರ್ಷಗಳಿಂದ ಹಾವುಗಳ ರಕ್ಷಣೆಯಲ್ಲಿ ತೊಡಗಿಕೊಂಡಿದ್ದನು. ಭಾನುವಾರ ಎರಡು ನಾಗರಹಾವು ಹಿಡಿದಿದ್ದ ಮನಮೋಹನ್ ತನ್ನ ಇಬ್ಬರು ಸೋದರಿಯರಿಂದ ರಾಖಿ ಕಟ್ಟಿಸಲು ಮುಂದಾಗಿದ್ದನು. ಈ ವೇಳೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು