ತುಮಕೂರು, ;- ಚೆಕ್ಡ್ಯಾಂ ಯೋಜನೆಗೆ ಸಂಬಂಧಪಟ್ಟಂತೆ ಲೋಕಸಭಾ ಸದಸ್ಯ ಜಿ.ಎಸ್.ಬಸವರಾಜು ಮತ್ತು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ನಡುವೆ ಏಕವಚನದಲ್ಲಿ ಜಟಾಜಟಿ ನಡೆದಿದ್ದು ಸಾರ್ವಜನಿಕರ ಎದುರೇ ಜಗಳವಾಡಿಕೊಂಡಿದ್ದಾರೆ. ಗುಬ್ಬಿ ತಾಲ್ಲೂಕಿನ ಸಿ.ನಂದಿಹಳ್ಳಿ ಗ್ರಾಮದಲ್ಲಿ ಬೆಸ್ಕಾಂ ಎಂಎಸ್ಎಸ್ ಘಟಕ ಉದ್ಘಾಟನೆಯಲ್ಲಿ ಶಾಸಕರು, ಸಂಸದರು ಭಾಗವಹಿಸಿದ್ದರು. ಈ ವೇಳೆ ಚೇಳೂರು ಚೆಕ್ಡ್ಯಾಂ ನಿರ್ಮಾಣಕ್ಕಾಗಿ ಭೂ ಸ್ವಾಧೀನದಲ್ಲಿ ಜಮೀನು ಕಳೆದುಕೊಳ್ಳುವ...
Know MoreGet latest news karnataka updates on your email.