News Karnataka Kannada
Saturday, May 04 2024
STATEMENT DEFENDING THE ISSUE

ನೈತಿಕ ಪೋಲಿಸ್ ಗಿರಿ ಸಮರ್ಥಿಸಿಕೊಂಡ ಮುಖ್ಯಮಂತ್ರಿಯ ಹೇಳಿಕೆಯಿಂದ ಕರಾವಳಿ ಜಿಲ್ಲೆಯಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ : ಸಿಪಿಐಎಂ ತೀವ್ರ ಆತಂಕ

14-Oct-2021 ಮಂಗಳೂರು

ಮಂಗಳೂರು : ಕರಾವಳಿ ಜಿಲ್ಲೆಯಲ್ಲಿ ನೈತಿಕ ಪೋಲಿಸ್ ಗಿರಿ ಪ್ರಕರಣಗಳು ವ್ಯಾಪಕವಾಗಿ ಹೆಚ್ಚುತ್ತಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದ ಪೋಲಿಸ್ ಇಲಾಖೆ ಮೂಕಪ್ರೇಕ್ಷಕರಾಗಿದ್ದು ಜಿಲ್ಲೆಯಲ್ಲಿ ಆತಂಕದ ಸನ್ನಿವೇಶ ನಿರ್ಮಾಣವಾಗಿದೆ.ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಮುಖ್ಯಮಂತ್ರಿಗಳು ಅಂತಹ ದುಷ್ಕ್ರತ್ಯಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡುವಂತೆ, ಭಾವನೆಗಳಿಗೆ ದಕ್ಕೆಯಾದಾಗ ಕ್ರಿಯೆಗೆ ಪ್ರತಿಕ್ರಿಯೆ ನಡೆಯುತ್ತದೆ ಎಂಬ ಹೇಳಿಕೆಯು ತೀರಾ ಖಂಡನೀಯವಾಗಿದೆ. ಇದರಿಂದ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು