News Karnataka Kannada
Monday, May 13 2024

ವಿದ್ಯಾರ್ಥಿನಿಯರಿಗೆ ಅಮಲು ಬರಿಸುವ ಔಷಧ ನೀಡಿ ದೌರ್ಜನ್ಯ: ಮಹಿಳೆ ಸೇರಿ ಮೂವರು ಸೆರೆ

11-Nov-2023 ಕ್ರೈಮ್

ಚಿಕ್ಕಮಗಳೂರು: ಇತ್ತೀಚೆಗೆ ಶಿಕ್ಷಕರೇ ವಿದ್ಯಾರ್ಥಿಗಳನ್ನು ಲೈಂಗಿಕವಾಗಿ ಶೋಷಣೆ ಮಾಡುವ ಪ್ರಕರಣಗಳು ಹೆಚ್ಚುತ್ತಿವೆ. ಅದೇ ರೀತಿ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ವಸತಿ ಶಾಲೆಯೊಂದರಲ್ಲಿ ಸರ್ಕಾರಿ ಅಧಿಕಾರಿಯಿಂದಲೇ ಅಮಾಯಕ ಹೆಣ್ಣು ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಕ್ರೂರ ಕೃತ್ಯ ನಡೆದಿದೆ. ಘಟನೆ ಸಂಬಂಧ ಮೂವರನ್ನ ಪೊಲೀಸರು ಬಂಧಿಸಿದ್ದಾರೆ. ವಸತಿ ಶಾಲೆಯ ಡಿ. ದರ್ಜೆ ನೌಕರ ಸುರೇಶ್, ಶೂಶ್ರುಕಿ ಚಂದನ,...

Know More

ಹಮಾಸ್‌ ಆಯಕಟ್ಟಿನ ಜಾಗಗಳನ್ನು ಧ್ವಂಸ ಮಾಡಿದ ಇಸ್ರೇಲ್‌

11-Nov-2023 ವಿದೇಶ

ಟೆಲ್ ಅವಿವ್: ಹಮಾಸ್ ಭಯೋತ್ಪಾದಕ ಗುಂಪಿನ ಸೇನಾ ಹೊರಠಾಣೆ 'ಬದ್ರ್' ಅನ್ನು ನಾಶಪಡಿಸಿರುವುದಾಗಿ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಹೇಳಿಕೊಂಡಿದೆ. ಈ ನಡುವೆ ಹಲವಾರು ಭಯೋತ್ಪಾದಕರು ಹತ್ಯೆಯಾಗಿದ್ದಾರೆ ಎಂದು ಇಸ್ರೇಲ್‌ ಹೇಳಿದೆ. ಹಮಾಸ್ ಭಯೋತ್ಪಾದಕ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು