ಚಿಕ್ಕಮಗಳೂರು: ಇತ್ತೀಚೆಗೆ ಶಿಕ್ಷಕರೇ ವಿದ್ಯಾರ್ಥಿಗಳನ್ನು ಲೈಂಗಿಕವಾಗಿ ಶೋಷಣೆ ಮಾಡುವ ಪ್ರಕರಣಗಳು ಹೆಚ್ಚುತ್ತಿವೆ. ಅದೇ ರೀತಿ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ವಸತಿ ಶಾಲೆಯೊಂದರಲ್ಲಿ ಸರ್ಕಾರಿ ಅಧಿಕಾರಿಯಿಂದಲೇ ಅಮಾಯಕ ಹೆಣ್ಣು ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಕ್ರೂರ ಕೃತ್ಯ ನಡೆದಿದೆ. ಘಟನೆ ಸಂಬಂಧ ಮೂವರನ್ನ ಪೊಲೀಸರು ಬಂಧಿಸಿದ್ದಾರೆ. ವಸತಿ ಶಾಲೆಯ ಡಿ. ದರ್ಜೆ ನೌಕರ ಸುರೇಶ್, ಶೂಶ್ರುಕಿ ಚಂದನ,...
Know Moreಟೆಲ್ ಅವಿವ್: ಹಮಾಸ್ ಭಯೋತ್ಪಾದಕ ಗುಂಪಿನ ಸೇನಾ ಹೊರಠಾಣೆ 'ಬದ್ರ್' ಅನ್ನು ನಾಶಪಡಿಸಿರುವುದಾಗಿ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಹೇಳಿಕೊಂಡಿದೆ. ಈ ನಡುವೆ ಹಲವಾರು ಭಯೋತ್ಪಾದಕರು ಹತ್ಯೆಯಾಗಿದ್ದಾರೆ ಎಂದು ಇಸ್ರೇಲ್ ಹೇಳಿದೆ. ಹಮಾಸ್ ಭಯೋತ್ಪಾದಕ...
Know MoreGet latest news karnataka updates on your email.