ಆಂಧ್ರ ಪ್ರದೇಶ:ಆಂಧ್ರ ಪ್ರದೇಶದ ಗೋದಾವರಿ ಜಿಲ್ಲೆಯ ಗ್ರಾಮವೊಂದರಲ್ಲಿ 300ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ವಿಷವಿಟ್ಟು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೀದಿ ನಾಯಿಗಳ ಕಾಟ ಹೆಚ್ಚಾಗಿರುವ ಆಗಿರುವ ಕಾರಣದಿಂದ ಲಿಂಗಪಾಲೆಂ ಗ್ರಾಮದಲ್ಲಿ ಅವಮಾನಿಯ ಘಟನೆ ಗ್ರಾಮದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿತ್ತು. ಗ್ರಾಮಸ್ಥರು ಹಲವು ಬಾರಿ ಪಂಚಾಯಿತಿಗೆ ದೂರು ನೀಡಿದ್ದರು. ಗ್ರಾಮಸ್ಥರ...
Know MoreGet latest news karnataka updates on your email.