News Karnataka Kannada
Friday, May 03 2024

ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಸಿದ ಎಬಿವಿಪಿ

17-Sep-2021 ಬಾಗಲಕೋಟೆ

ಬಾಗಲಕೋಟೆ: ಗ್ರಾಮೀಣ ಭಾಗಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು, ಬಾಸ್ ಪಾಸ್ ನೀಡಬೇಕು, ಬಾಕಿ ಉಳಿದಿರುವ ಶಿಷ್ಯ ವೇತನ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಜಿಲ್ಲಾಡಳಿತ ಭವನ ಎದುರು ಗುರುವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಎಬಿವಿಪಿ ಕಾರ್ಯಕರ್ತರು ಜಿಲ್ಲಾಽಕಾರಿ ಕೆ.ರಾಜೇಂದ್ರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು