ಬೆಂಗಳೂರು, ; ಪತಿಯನ್ನು ಗುಂಡಿಕ್ಕಿ ಕೊಲೆ ಮಾಡಲು ಸುಪಾರಿ ನೀಡಿದ್ದ ಪತ್ನಿ ಸೇರಿದಂತೆ 6 ಮಂದಿ ಆರೋಪಿಗಳನ್ನು ಶಿಡ್ಲಘಟ್ಟ ಪೊಲೀಸರು ಬಂಧಿಸಿದ್ದಾರೆ. ಶಿಡ್ಲಘಟ್ಟದ ಸುಮಿತ್ರಾ ಆಕೆಯ ಪ್ರಿಯಕರ ಮುನಿಕೃಷ್ಣ ಆತನ ಸಹೋದರ ಕಿಟ್ಟಿ ಅಲಿಯಾಸ್ ರಾಮಕೃಷ್ಣ, ಹರೀಶ, ಪ್ರವೀಣ್ ಮತ್ತು ಮುರಳಿ ಬಂಧಿತ ಆರೋಪಿಗಳಾಗಿದ್ದಾರೆ.ಮುನಿಕೃಷ್ಣ ಜೊತೆಗೆ ಸುಮಿತ್ರಾಗೆ ಅಕ್ರಮ ಸಂಬಂಧವಿದ್ದು ಅದಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ...
Know Moreಉಡುಪಿ: ಇಲ್ಲಿಗೆ ಸಮೀಪದ ಬ್ರಹ್ಮಾವರದ ಉಪ್ಪಿನಕೋಟೆ ಅಪಾರ್ಟ್ಮೆಂಟ್ನಲ್ಲಿ ಕಳೆದ ಜುಲೈ.12 ರಂದು ಸಂಭವಿಸಿದ ವಿಶಾಲಾ ಗಾಣಿಗ ಎಂಬ ಮಹಿಳೆಯ ಕೊಲೆಗೆ ಸಂಬಂದಿಸಿದಂತೆ ಮಹಿಳೆಯ ಪತಿ ರಾಮಕೃಷ್ಣ ಗಾಣಿಗ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತೀವ್ರ...
Know MoreGet latest news karnataka updates on your email.