News Karnataka Kannada
Wednesday, May 01 2024

ಸರ್ವರು ಜತೆಯಾದ ಕಾರ್ಯದಿಂದ ಸ್ವಚ್ಛ ಭಾರತ್ ಕಲ್ಪನೆ ಯಶಸ್ವಿ: ಡಾ.ಕುಮಾರ್

01-Oct-2021 ಮಂಗಳೂರು

ಬಂಟ್ವಾಳ : ಪ್ರಜ್ಞಾವಂತಿಕೆಯ ದೀವಿಗೆಯನ್ನು ಹಚ್ಚುವಲ್ಲಿ ಸ್ವಚ್ಛತೆ ಅತಿ ಮುಖ್ಯವಾಗಿದ್ದು, ಜನಪ್ರತಿನಿಧಿಗಳು- ಸಾರ್ವಜನಿಕರು ಜತೆಯಾಗಿ ಕಾರ್ಯನಿರ್ವಹಿಸಿದಾಗ ಸ್ವಚ್ಛ ಭಾರತ್ ಕಲ್ಪನೆ ಯಶಸ್ವಿಯಾಗಲು ಸಾಧ್ಯ ಎಂದು ದ.ಕ.ಜಿ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್‌ ಹೇಳಿದರು. ಅವರು ಶುಕ್ರವಾರ ಕಾವಳಮೂಡೂರು ಗ್ರಾ.ಪಂ.ಸಭಾಂಗಣದಲ್ಲಿ ದ.ಕ.ಜಿ.ಪಂ. ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ), ಕಾವಳಮೂಡೂರು ಗ್ರಾ.ಪಂ., ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು