ಬೀದರ್ ಜಿಲ್ಲಾ ಮಾದಿಗ ಸಮಾಜದ ಮುಖಂಡ ಸ್ವಾಮಿದಾಸ ಕೆಂಪೆನೋರ್ ಇಂದು ಬೆಂಬಲಿಗರೊಂದಿಗೆ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ರಾಜ್ಯ ಭಾಜಪಾ ಪ್ರಧಾನಕಾರ್ಯದರ್ಶಿ ಮಾಜಿ ಶಾಸಕರಾದ ಪಿ.ರಾಜು ಹಾಗೂ ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಹುಡಗಿ ಅವರ ನೇತೃತ್ವದಲ್ಲಿ ಬಿಜೆಪಿಯ ತತ್ವ ಸಿದ್ಧಾಂತವನ್ನು ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವವನ್ನು ಮೆಚ್ಚಿ ಭಾರತೀಯ ಜನತಾ ಪಾರ್ಟಿಗೆ...
Know MoreGet latest news karnataka updates on your email.