ಚೆನ್ನೈ, : ನಿವೃತ್ತ ಪೊಲೀಸ್ ಅಧಿಕಾರಿ ಕೆ. ಅಣ್ಣಾಮಲೈ ಪೊಲೀಸ್ ಹುದ್ದೆ ತೊರೆದು ರಾಜಕೀಯ ರಂಗ ಪ್ರವೇಶಿಸಿದ್ದು ಗೊತ್ತಿರಬೇಕಲ್ಲ. ಕಳೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. ಆದರೂ, ಕರ್ನಾಟಕದಲ್ಲಿ ಜನಪ್ರಿಯ ಪೊಲೀಸ್ ಅಧಿಕಾರಿಯಾಗಿದ್ದ ಅಣ್ಣಾಮಲೈಗೆ ಬಿಜೆಪಿ ಮಹತ್ವದ ಹುದ್ದೆ ನೀಡಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ತಮಿಳುನಾಡಿನ ಕರೂರು ಮೂಲದ...
Know Moreಬೆಂಗಳೂರು: ‘ಮೇಕೆದಾಟು ಯೋಜನೆಯನ್ನು ತಡೆಯಲು ಯಾರಿಂದಲೂ ಸಾಧ್ಯ ಇಲ್ಲ. ಕಾನೂನು ಚೌಕಟ್ಟಿನಲ್ಲಿಯೇ ಈ ಯೋಜನೆಯನ್ನು ಜಾರಿಗೆ ತರುತ್ತೇವೆ ಮತ್ತು ಪೂರ್ಣ ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ...
Know MoreGet latest news karnataka updates on your email.